ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.
ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.
ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.
ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.
ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.
ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್ನನ್ನು ಸದೆಬಡಿಯಿತು.
ಇದಿ ಅಮಿನ್:-

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.
ಮೊಹಮ್ಮದ್ ಗಡ್ಡಾಫಿ:-![]()
ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.
ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.
ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.
ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…