News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

58

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಸಿನಿಮಾ

    ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

    ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…