News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

55

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…