News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

57

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…