ಗ್ಯಾಜೆಟ್

ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

2139

ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

ಇದೇ ತಿಂಗಳ 15ಕ್ಕೆ ಜಿಯೋ ಧನ್‌ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್‌ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್‌ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.

 

19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌.!!

ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್‌ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!

49ರೂಪಾಯಿಗಳಿಗೆ  600MB ಡೇಟಾ 

ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!

96ರೂಪಾಯಿಗಳಿಗೆ 7GB ಡೇಟಾ 

ಜಿಯೋ 96ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!

149ರೂಪಾಯಿಗಳಿಗೆ 2GB ಡೇಟಾ

149ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು 300 ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!

309ರೂಪಾಯಿಗಳಿಗೆ 56GB ಡೇಟಾ

ಜಿಯೋ ಆಫರ್ 309ರೂ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!

349ರೂಪಾಯಿಗಳಿಗೆ 20GB ಡೇಟಾ

ಜಿಯೋ ಆಫರ್ 349ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!

399ರೂಪಾಯಿಗಳಿಗೆ ಪ್ರತಿದಿನ  1GB ಡೇಟಾ

399ರೂ. ಜಿಯೋ ಆಫರ್  ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!

509ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ

509ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!!     ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!

999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)

999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!

4999ರೂಪಾಯಿಗಳಿಗೆ ಪ್ರತಿದಿನ  380GB ಡೇಟಾ (210 ದಿವಸ)

4999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!

9999ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ (1ವರ್ಷ) 

9999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…