News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

2146

ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

ಇದೇ ತಿಂಗಳ 15ಕ್ಕೆ ಜಿಯೋ ಧನ್‌ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್‌ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್‌ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.

 

19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌.!!

ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್‌ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!

49ರೂಪಾಯಿಗಳಿಗೆ  600MB ಡೇಟಾ 

ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!

96ರೂಪಾಯಿಗಳಿಗೆ 7GB ಡೇಟಾ 

ಜಿಯೋ 96ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!

149ರೂಪಾಯಿಗಳಿಗೆ 2GB ಡೇಟಾ

149ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು 300 ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!

309ರೂಪಾಯಿಗಳಿಗೆ 56GB ಡೇಟಾ

ಜಿಯೋ ಆಫರ್ 309ರೂ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!

349ರೂಪಾಯಿಗಳಿಗೆ 20GB ಡೇಟಾ

ಜಿಯೋ ಆಫರ್ 349ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!

399ರೂಪಾಯಿಗಳಿಗೆ ಪ್ರತಿದಿನ  1GB ಡೇಟಾ

399ರೂ. ಜಿಯೋ ಆಫರ್  ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!

509ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ

509ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!!     ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!

999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)

999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!

4999ರೂಪಾಯಿಗಳಿಗೆ ಪ್ರತಿದಿನ  380GB ಡೇಟಾ (210 ದಿವಸ)

4999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!

9999ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ (1ವರ್ಷ) 

9999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…

  • Sports

    Multiple Layout Options

    A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…