ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.