ಗ್ಯಾಜೆಟ್

ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

2141

ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

ಇದೇ ತಿಂಗಳ 15ಕ್ಕೆ ಜಿಯೋ ಧನ್‌ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್‌ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್‌ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.

 

19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌.!!

ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್‌ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!

49ರೂಪಾಯಿಗಳಿಗೆ  600MB ಡೇಟಾ 

ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!

96ರೂಪಾಯಿಗಳಿಗೆ 7GB ಡೇಟಾ 

ಜಿಯೋ 96ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!

149ರೂಪಾಯಿಗಳಿಗೆ 2GB ಡೇಟಾ

149ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು 300 ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!

309ರೂಪಾಯಿಗಳಿಗೆ 56GB ಡೇಟಾ

ಜಿಯೋ ಆಫರ್ 309ರೂ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!

349ರೂಪಾಯಿಗಳಿಗೆ 20GB ಡೇಟಾ

ಜಿಯೋ ಆಫರ್ 349ರೂ. ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!

399ರೂಪಾಯಿಗಳಿಗೆ ಪ್ರತಿದಿನ  1GB ಡೇಟಾ

399ರೂ. ಜಿಯೋ ಆಫರ್  ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!

509ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ

509ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!!     ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!

999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)

999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!

4999ರೂಪಾಯಿಗಳಿಗೆ ಪ್ರತಿದಿನ  380GB ಡೇಟಾ (210 ದಿವಸ)

4999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!

9999ರೂಪಾಯಿಗಳಿಗೆ ಪ್ರತಿದಿನ  2GB ಡೇಟಾ (1ವರ್ಷ) 

9999ರೂ. ಜಿಯೋ ಆಫರ್ ರೀಚಾರ್ಜ್‌ನೊಂದಿಗೆ ಅನ್‌ಲಿಮಿಟೆಡ್ ಕಾಲ್ ಮತ್ತು ಎಸ್‌ಎಮ್‌ಎಸ್‌ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….