ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…