ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
![]()
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…