ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…