ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು 300 ನಿಮಿಷಗಳಿಗೆ ನಿಗದಿಪಡಿಸಲು ಮುಂದಾಗಿದೆ.
ಯಾಕೆ ಈ ನಿರ್ಧಾರ..!ಯಾರಿಗೆಲ್ಲಾ ಅನ್ವಯಿಸುತ್ತೆ..?
ಹೌದು, ಜಿಯೋ ಗ್ರಾಹಕರು ಇನ್ಮೇಲೆ ದಿನಕ್ಕೆ 300 ನಿಮಿಷ ಮಾತ್ರ ಉಚಿತ ಕರೆ ಮಾಡಬಹುದು. ಇಷ್ಟಕ್ಕೂ ಜಿಯೋ ಸಂಸ್ಥೆಯ ಈ ಕಠಿಣ ನಿರ್ಧಾರಕ್ಕೆ ಕಾರಣ ಕೇಳಿದರೆ ಅಚ್ಚರಿಯಾಗುತ್ತದೆ. ಆದ್ರೆ ಈ ನಿಯಮ ಎಲ್ಲಾ ಜಿಯೋ ಗ್ರಾಹಕರಿಗೂ ಅನ್ವಯವಾಗುವುದಿಲ್ಲ. ಕೆಲವೊಂದು ಗ್ರಾಹಕರಿಗೆ ಮಾತ್ರ ಅನ್ವಯವಾಗುತ್ತದೆ. ಕೆಲ ಜಿಯೋ ಗ್ರಾಹಕರು ಸಂಸ್ಥೆಯ ಈ ಆಫರ್ ಅನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ವೈಯುಕ್ತಿಕ ಬಳಕೆ ನೀಡಲಾಗಿದ್ದ ಈ ಸೇವೆಯನ್ನು ಮುಂದಿಟ್ಟುಕೊಂಡು ಕೆಲ ಖಾಸಗಿ ಸಂಸ್ಥೆಗಳು ತಮ್ಮ ವಾಣಿಜ್ಯಾತ್ಮಕ ಉದ್ದೇಶಗಳನ್ನು ಈಡೇರಿಸಿಕೊಳ್ಳುತ್ತಿವೆಯಂತೆ.
ಆಫರ್ ಹಿಂತೆಗೆದುಕೊಳ್ಳಲು ಪ್ರಮುಖ ಕಾರಣ…
ಅನ್ ಲಿಮಿಟೆಡ್ ಕಾಲಿಂಗ್ ಸೇವೆಯನ್ನು ಪಡೆದ ಈ ಖಾಸಗಿ ಸಂಸ್ಥೆಗಳು ತಮ್ಮ ಉತ್ಪನ್ನಗಳು ಮತ್ತು ತಮ್ಮ ಸಂಸ್ಥೆಯ ಯೋಜನೆಗಳನ್ನು ಪ್ರಮೋಷನ್ ಗೆ ಬಳಸಿಕೊಳ್ಳುತ್ತಿದ್ದಾರಂತೆ.. ಇದೇ ಕಾರಣಕ್ಕೆ ಇಂತಹ ವಂಚಕ ನಡೆಯನ್ನು ತಪ್ಪಿಸುವ ಉದ್ದೇಶದಿಂದಲೇ ಜಿಯೋ ಸಂಸ್ಥೆ ಈ ಕಠಿಣ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ಇನ್ನು ಮುಂದೆ ಎಷ್ಟು ಸಮಯ ಕರೆ ಮಾಡಬಹುದು?
ಸಂಸ್ಥೆಯ ಈ ನಿರ್ಧಾರದಿಂದಾಗಿ ಜಿಯೋ ಗ್ರಾಹಕ ಪ್ರತೀ ತಿಂಗಳು ಅಂದರೆ 28 ದಿನಗಳು, 3000 ನಿಮಿಷಗಳಷ್ಟು ಕರೆಗಳನ್ನು ಮಾತ್ರ ಮಾಡಬಹುದು. ಅಂದರೆ ಪ್ರತೀ ನಿತ್ಯ 300 ನಿಮಿಷದಂತೆ ಅಥವಾ 7 ದಿನಕ್ಕೆ 1200 ನಿಮಿಷಗಳಷ್ಟು ಮಾತ್ರ ಕರೆ ಮಾಡಬಹುದಾಗಿದೆ.
ಯಾರಿಗೆಲ್ಲಾ ಈ ಕಾಯಿದೆ ಅನ್ವಯಿಸುತ್ತೆ…
ಯಾರೆಲ್ಲಾ ಜಿಯೋದ ಈ ಅನ್ ಲಿಮಿಟೆಡ್ ಕಾಲ್ ಆಫರ್ ಅನ್ನು ಅತಿಯಾಗಿ ಬಳಸಿಕೊಳ್ಳುತ್ತಿದ್ದಾರೋ ಅವರಿಗೆ 300 ನಿಮಿಷಗಳ ಮಿತಿ ನಿಗದಿಪಡಿಸಲಾಗುತ್ತದೆ. ದಿನಕ್ಕೆ 10 ಗಂಟೆಗಳಷ್ಟು ಕಾಲ ಮಾತನಾಡುವವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.