ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು.

ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು.

ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ ಕಾಲ ಸೇವೆ ನೀಡಿದ್ದರು.ಈಗ ಆ ಕಾಲ ಮುಗಿದಿದೆ.
ಅದಾದ ಬಳಿಕ ಮುಂದೇನು ಎನ್ನುವ ಪ್ರಶ್ನೆ ಇದೀಗ ರಿಲಾಯನ್ಸ್ ಜಿಯೋ ಸೇವೆ ಬಳಕೆದಾರರಿಗೆ ಎದುರಾಗಿತ್ತು.ಆದರೆ ಜಿಯೋ ರಿಲಾಯನ್ಸ್ ತನ್ನ ಪ್ರೈಂ ಸದಸ್ಯರಿಗೆ ಖುಷಿ ಸುದ್ದಿಯನ್ನು ನೀಡಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಬೇಕಿದ್ದ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು, ಮತ್ತೆ ಮುಂದುವರೆಸಿರುವ ಜಿಯೋ, ತನ್ನ ಪ್ರೈಂ ಸದಸ್ಯರು ಇನ್ನೂ ಒಂದು ವರ್ಷಗಳ ಕಾಲ ಇದರ ಲಾಭ ಪಡೆಯುವಂತೆ ಮಾಡಿದ್ದಾರೆ.ಇದರ ಜೊತೆಗೆ ಉಳಿದ ಗ್ರಾಹಕರಿಗೂ ಪ್ರೈಂ ಸದಸ್ಯತ್ವ ಪಡೆಯುವ ಅವಕಾಶವನ್ನು ಜಿಯೋ ನೀಡ್ತಿದೆ.

ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಇನ್ನೂ ಒಂದು ವರ್ಷ ಮುಂದುವರೆಯಲಿದ್ದು, ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಪ್ರಸ್ತುತ ಗ್ರಾಹಕರು ಕೊಡಬೇಕಾಗಿಲ್ಲ.ಈಗಾಗಲೇ ಇರುವ ಪ್ರೈಂ ಸದಸ್ಯರು, ತಾವು ಇದೇ ಪ್ಲಾನ್’ನಲ್ಲಿ ಮುಂದುವರಿಯಲು ಇಚ್ಛಿಸಿದಲ್ಲಿ,ತಮ್ಮ ಮೈ ಜಿಯೋ ಆ್ಯಪ್’ನಲ್ಲಿ ಪ್ರೈಂ ಸದಸ್ಯತ್ವ ಮುಂದುವರೆಸುವ ಆಯ್ಕೆಯನ್ನು ಮಾಡಬೇಕಾಗುತ್ತದೆ.

ಹೊಸ ಗ್ರಾಹಕರು ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಸೇವೆಗಾಗಿ 99 ರೂಪಾಯಿ ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…