ಗ್ಯಾಜೆಟ್

ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

436

ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು.

ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು.

ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ ಕಾಲ ಸೇವೆ ನೀಡಿದ್ದರು.ಈಗ ಆ ಕಾಲ ಮುಗಿದಿದೆ.

ಮಾರ್ಚ್ 31ಕ್ಕೆ ಮುಗಿಯುತ್ತಿದೆ ಮುಂದೇನು..?

ಅದಾದ ಬಳಿಕ ಮುಂದೇನು ಎನ್ನುವ ಪ್ರಶ್ನೆ ಇದೀಗ  ರಿಲಾಯನ್ಸ್ ಜಿಯೋ ಸೇವೆ ಬಳಕೆದಾರರಿಗೆ ಎದುರಾಗಿತ್ತು.ಆದರೆ ಜಿಯೋ ರಿಲಾಯನ್ಸ್ ತನ್ನ ಪ್ರೈಂ ಸದಸ್ಯರಿಗೆ ಖುಷಿ ಸುದ್ದಿಯನ್ನು ನೀಡಿದೆ.

ಮುಂದಿನ 12 ತಿಂಗಳು ಉಚಿತ…

ಮಾರ್ಚ್ 31ಕ್ಕೆ ಮುಕ್ತಾಯವಾಗಬೇಕಿದ್ದ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು, ಮತ್ತೆ ಮುಂದುವರೆಸಿರುವ ಜಿಯೋ, ತನ್ನ ಪ್ರೈಂ ಸದಸ್ಯರು ಇನ್ನೂ ಒಂದು ವರ್ಷಗಳ ಕಾಲ ಇದರ ಲಾಭ ಪಡೆಯುವಂತೆ ಮಾಡಿದ್ದಾರೆ.ಇದರ ಜೊತೆಗೆ ಉಳಿದ ಗ್ರಾಹಕರಿಗೂ ಪ್ರೈಂ ಸದಸ್ಯತ್ವ ಪಡೆಯುವ ಅವಕಾಶವನ್ನು ಜಿಯೋ ನೀಡ್ತಿದೆ.

ಮತ್ತೆ ಒಂದು ವರ್ಷಮುಂದುವರಿಯಲು ಹೆಚ್ಚಿನ ಶುಲ್ಕ ಏನಾದ್ರೂ ಇದಯೇ..?

ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಇನ್ನೂ ಒಂದು ವರ್ಷ ಮುಂದುವರೆಯಲಿದ್ದು, ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಪ್ರಸ್ತುತ ಗ್ರಾಹಕರು ಕೊಡಬೇಕಾಗಿಲ್ಲ.ಈಗಾಗಲೇ ಇರುವ ಪ್ರೈಂ ಸದಸ್ಯರು, ತಾವು ಇದೇ  ಪ್ಲಾನ್’ನಲ್ಲಿ ಮುಂದುವರಿಯಲು ಇಚ್ಛಿಸಿದಲ್ಲಿ,ತಮ್ಮ ಮೈ ಜಿಯೋ ಆ್ಯಪ್’ನಲ್ಲಿ ಪ್ರೈಂ ಸದಸ್ಯತ್ವ ಮುಂದುವರೆಸುವ ಆಯ್ಕೆಯನ್ನು ಮಾಡಬೇಕಾಗುತ್ತದೆ.

ಹೊಸ ಗ್ರಾಹಕರು ಏನು ಮಾಡಬೇಕು..?

ಹೊಸ ಗ್ರಾಹಕರು ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಸೇವೆಗಾಗಿ  99 ರೂಪಾಯಿ ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಸುದ್ದಿ

    ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…