ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು.

ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು.

ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ ಕಾಲ ಸೇವೆ ನೀಡಿದ್ದರು.ಈಗ ಆ ಕಾಲ ಮುಗಿದಿದೆ.
ಅದಾದ ಬಳಿಕ ಮುಂದೇನು ಎನ್ನುವ ಪ್ರಶ್ನೆ ಇದೀಗ ರಿಲಾಯನ್ಸ್ ಜಿಯೋ ಸೇವೆ ಬಳಕೆದಾರರಿಗೆ ಎದುರಾಗಿತ್ತು.ಆದರೆ ಜಿಯೋ ರಿಲಾಯನ್ಸ್ ತನ್ನ ಪ್ರೈಂ ಸದಸ್ಯರಿಗೆ ಖುಷಿ ಸುದ್ದಿಯನ್ನು ನೀಡಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಬೇಕಿದ್ದ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು, ಮತ್ತೆ ಮುಂದುವರೆಸಿರುವ ಜಿಯೋ, ತನ್ನ ಪ್ರೈಂ ಸದಸ್ಯರು ಇನ್ನೂ ಒಂದು ವರ್ಷಗಳ ಕಾಲ ಇದರ ಲಾಭ ಪಡೆಯುವಂತೆ ಮಾಡಿದ್ದಾರೆ.ಇದರ ಜೊತೆಗೆ ಉಳಿದ ಗ್ರಾಹಕರಿಗೂ ಪ್ರೈಂ ಸದಸ್ಯತ್ವ ಪಡೆಯುವ ಅವಕಾಶವನ್ನು ಜಿಯೋ ನೀಡ್ತಿದೆ.

ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಇನ್ನೂ ಒಂದು ವರ್ಷ ಮುಂದುವರೆಯಲಿದ್ದು, ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಪ್ರಸ್ತುತ ಗ್ರಾಹಕರು ಕೊಡಬೇಕಾಗಿಲ್ಲ.ಈಗಾಗಲೇ ಇರುವ ಪ್ರೈಂ ಸದಸ್ಯರು, ತಾವು ಇದೇ ಪ್ಲಾನ್’ನಲ್ಲಿ ಮುಂದುವರಿಯಲು ಇಚ್ಛಿಸಿದಲ್ಲಿ,ತಮ್ಮ ಮೈ ಜಿಯೋ ಆ್ಯಪ್’ನಲ್ಲಿ ಪ್ರೈಂ ಸದಸ್ಯತ್ವ ಮುಂದುವರೆಸುವ ಆಯ್ಕೆಯನ್ನು ಮಾಡಬೇಕಾಗುತ್ತದೆ.

ಹೊಸ ಗ್ರಾಹಕರು ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಸೇವೆಗಾಗಿ 99 ರೂಪಾಯಿ ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….