ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು.

ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು.

ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ ಕಾಲ ಸೇವೆ ನೀಡಿದ್ದರು.ಈಗ ಆ ಕಾಲ ಮುಗಿದಿದೆ.
ಅದಾದ ಬಳಿಕ ಮುಂದೇನು ಎನ್ನುವ ಪ್ರಶ್ನೆ ಇದೀಗ ರಿಲಾಯನ್ಸ್ ಜಿಯೋ ಸೇವೆ ಬಳಕೆದಾರರಿಗೆ ಎದುರಾಗಿತ್ತು.ಆದರೆ ಜಿಯೋ ರಿಲಾಯನ್ಸ್ ತನ್ನ ಪ್ರೈಂ ಸದಸ್ಯರಿಗೆ ಖುಷಿ ಸುದ್ದಿಯನ್ನು ನೀಡಿದೆ.

ಮಾರ್ಚ್ 31ಕ್ಕೆ ಮುಕ್ತಾಯವಾಗಬೇಕಿದ್ದ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು, ಮತ್ತೆ ಮುಂದುವರೆಸಿರುವ ಜಿಯೋ, ತನ್ನ ಪ್ರೈಂ ಸದಸ್ಯರು ಇನ್ನೂ ಒಂದು ವರ್ಷಗಳ ಕಾಲ ಇದರ ಲಾಭ ಪಡೆಯುವಂತೆ ಮಾಡಿದ್ದಾರೆ.ಇದರ ಜೊತೆಗೆ ಉಳಿದ ಗ್ರಾಹಕರಿಗೂ ಪ್ರೈಂ ಸದಸ್ಯತ್ವ ಪಡೆಯುವ ಅವಕಾಶವನ್ನು ಜಿಯೋ ನೀಡ್ತಿದೆ.

ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಇನ್ನೂ ಒಂದು ವರ್ಷ ಮುಂದುವರೆಯಲಿದ್ದು, ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಪ್ರಸ್ತುತ ಗ್ರಾಹಕರು ಕೊಡಬೇಕಾಗಿಲ್ಲ.ಈಗಾಗಲೇ ಇರುವ ಪ್ರೈಂ ಸದಸ್ಯರು, ತಾವು ಇದೇ ಪ್ಲಾನ್’ನಲ್ಲಿ ಮುಂದುವರಿಯಲು ಇಚ್ಛಿಸಿದಲ್ಲಿ,ತಮ್ಮ ಮೈ ಜಿಯೋ ಆ್ಯಪ್’ನಲ್ಲಿ ಪ್ರೈಂ ಸದಸ್ಯತ್ವ ಮುಂದುವರೆಸುವ ಆಯ್ಕೆಯನ್ನು ಮಾಡಬೇಕಾಗುತ್ತದೆ.

ಹೊಸ ಗ್ರಾಹಕರು ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್ ಸೇವೆಗಾಗಿ 99 ರೂಪಾಯಿ ಪಾವತಿಸಿ ಪ್ರೈಂ ಸದಸ್ಯತ್ವ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…