ವಿಚಿತ್ರ ಆದರೂ ಸತ್ಯ

ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

387

ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

ಚೀನದ ಗ್ವಾಂಗ್ಝೋ ದಲ್ಲಿ ಕಟ್ಟಡ ಕಾರ್ಮಿಕರು ದೊಡ್ಡದೊಂದು ಬಂಡೆಯನ್ನು ಸ್ಫೋಟಕವಿಟ್ಟು ಸಿಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಅದೃಷ್ಟವಶಾತ್ ಪಳೆಯುಳಿಕೆ ರೂಪದಲ್ಲಿದ್ದ ಡೈನೋಸಾರ್ಗಳ ಸುಮಾರು 30 ಮೊಟ್ಟೆಗಳು ಯಥಾವತ್ ಸ್ಥಿತಿಯಲ್ಲಿ ಉಳಿದುಕೊಂಡವು.

ಕೋಟ್ಯಂತರ ವರ್ಷಗಳಷ್ಟು ಹಿಂದೆ ಈ ಭೂಮಿಯನ್ನು ಆಳುತ್ತಿದ್ದ ರಾಕ್ಷಸ ಗಾತ್ರದ ಡೈನೋಸರ್ಗಳ ಸಂತತಿ ವೃದ್ಧಿಸುತ್ತಿದ್ದ ವಿಶ್ವದ ಏಳು ಪ್ರಮುಖ ತಾಣಗಳಲ್ಲಿ ಚೀನವೂ ಒಂದಾಗಿದೆ ಎಂದು ನೇಚರ್ ಡಾಟ್ ಕಾಮ್ ವರದಿ ಮಾಡಿದೆ. ಚೀನದಲ್ಲಿ ಇದ್ದವೆಂದು ಹೇಳಲಾಗಿರುವ ಡೈನೋಸಾರ್ಗಳು ಹಕ್ಕಿಗಳಂತೆ ರೆಕ್ಕೆಗಳನ್ನು ಹೊಂದಿದ ಪ್ರಭೇದಕ್ಕೆ ಸೇರಿದವುಗಳಾಗಿವೆ.

ಕಪ್ಪು ಬಣ್ಣದಲ್ಲಿದ್ದ ಈ ಮೊಟ್ಟೆಗಳು 2ಎಂಎಂ ಗಾತ್ರದಲ್ಲಿವೆ. ಕಾರ್ಮಿಕರ ದೃಷ್ಟಿಗೆ ಬಿದ್ದ ಈ ಮೊಟ್ಟೆಗಳನ್ನು ಅವರು ಡೈನೋಸಾರ್ಗಳ ಮೊಟ್ಟೆ ಇರಬಹುದೆಂದು ಶಂಕಿಸಿದರೂ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದರು. ಪರಿಣತರು ಬಂದು ನೋಡಿದಾಗಲೇ ಅದು ಡೈನೋಸಾರ್ಗಳ ಮೊಟ್ಟೆ ಎಂಬುದು ಖಚಿತವಾಯಿತು. ಇವುಗಳು ಕ್ರೆಟೇಶಿಯರ್ ಅವಧಿಗೆ ಸೇರಿದವುಗಳೆಂದು ಪರಿಣತರು ಅಭಿಪ್ರಾಯಪಟ್ಟರು. ಈ ಕ್ರೆಟೇಶಿಯಸ್ ಅವಧಿಯು ಜುರಾಸಿಕ್ ಪಾರ್ಕ್ ಅವಧಿಯನ್ನು ಅನುಸರಿಸಿ ಬಂದ ಅವಧಿಯಾಗಿದೆ.

ಪರಿಣತರು ಕ್ರೆಟೇವಿಯಸ್ ಯುಗ 145 ಮಿಲಿಯ ವರ್ಷಗಳ ಹಿಂದೆ ಆರಂಭವಾಯಿತೆಂದು ಅಭಿಪ್ರಾಯ ಪಡುತ್ತಾರೆ. ಇದು ಸುಮಾರು 66 ಮಿಲಿಯ ವರ್ಷಗಳ ಬಳಿಕ ಕೊನೆಗೊಂಡಿತು. ಇದನ್ನು ಅನುಸರಿಸಿ ಪ್ಯಾಲಿಯೋಜೀನ್ ಅವಧಿ ಬಂತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಸುದ್ದಿ

    ಈ ಬ್ಯುಸಿನೆಸ್ಸನ್ನು ಶುರು ಮಾಡಿದರೆ ತಿಂಗಳಿಗೆ ಕಚಿತವಾಗಿ ನೀವು 1 ಲಕ್ಷ ರೂ. ಗಳಿಸಬಹುದು…!

    ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…