ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..
ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.
ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.
ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.
ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ
ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.
ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.
ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.
ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.
ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.
ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.