ದೇಶ-ವಿದೇಶ

ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

2036

ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..

  • ಆದಾಯ ತೆರಿಗೆ (ಐಟಿ ರಿಟರ್ನ್ಸ್):-

ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.

  • ಪಾನ್ ಕಾರ್ಡ್ :-

ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.

  • ಪಾನ್ ಸಿಗಲ್ಲ:-

ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.

  • ಪಾಸ್ ಪೋರ್ಟ್ ಸಿಗಲ್ಲ:-

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ

  • ಪಿಎಫ್ (ಭವಿಷ್ಯ ನಿಧಿ):-

ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.

  • ರೈಲ್ವೇ ಟಿಕೆಟ್ಗೆ ಆಧಾರ್ ಕಡ್ಡಾಯ:-

ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.

  • ವಿದ್ಯಾರ್ಥಿವೇತನಕ್ಕೆ ಆಧಾರ್ :-

ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.

  • ಪಿಡಿಎಸ್ ಸಿಗಲ್ಲ(ಸಾರ್ವಜನಿಕ ವಿತರಣಾ ವ್ಯವಸ್ಥೆ):-

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.

  • ಸಿಎ(ಚಾರ್ಟರ್ಡ್ ಅಕೌಂಟೆಂಟ್)ಗೆ ಹೊಸ ಪಠ್ಯ:-

ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.

  • ಆನ್ಲೈನ್ ವೀಸಾ:-

ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.

  • ಸೌದಿಯಲ್ಲಿ ವಾಸಿಸುವ ಕುಟುಂಬದ ಮೇಲೆ ತೆರಿಗೆ:-

ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಉಪಯುಕ್ತ ಮಾಹಿತಿ

    ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

    ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…