ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…