ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.