ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…