ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…