modi, ಮನೆ

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

358

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….

ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ.  ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.


ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.


ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

    ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…