modi, ಮನೆ

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

353

ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….

ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ.  ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.


ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.


ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…