ವೀಡಿಯೊ ಗ್ಯಾಲರಿ

ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇವರು ಅವರೇನಾ..?

162

ಅಲ್ಲಾಡ್ಸು  ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…

ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…