ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…