ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..