ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…