ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…