ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…