ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…