ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ, ಕಾರ್ಮಿಕರ ಸಂಬಳ, ನಿರ್ವಹಣೆ ಮುಂತಾದವುಗಳನ್ನು ನಿಭಾಯಿಸಲು ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಸಬಲೀಕರಣಕ್ಕಾಗಿ ಟಿಕೆಟ್ ದರ ಏರಿಕೆ ಮಾಡಬೇಕಿದ. ದರ ಹೆಚ್ಚಳದ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಬಸ್ ದರ ಹೆಚ್ಚಳದ ಸುಳಿವು ನೀಡಿದ್ದರು. ‘ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಬೇಕು’ ಎಂದು ಹೇಳಿದ್ದರು.

ಬಿಎಂಟಿಸಿ ಪ್ರತಿ ವರ್ಷ 200 ಕೋಟಿ ನಷ್ಟ ಅನುಭವಿಸುತ್ತಿದೆ. ಆಡಳಿತದಲ್ಲಿನ ದೋಷ, ಅವ್ಯವಹಾರದಿಂದಾಗಿ ನಿಗಮ ನಷ್ಟದ ಹಾದಿ ಹಿಡಿದಿದೆ. ದರ ಹೆಚ್ಚಳ ಮಾಡಲು ಅನುಮತಿ ನೀಡದಿದ್ದರೆ ನಷ್ಟದಲ್ಲಿರುವ ಸಂಸ್ಥೆ ನಡೆಸಲು ಆರ್ಥಿಕ ನೆರವು ನೀಡುವಂತೆ ಕೇಳಿದ್ದೇನೆ’ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.