ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ

ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.

ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…