ರಾಜಕೀಯ

ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

36

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ


ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.

 
ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.


ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.