ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.

4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..