ಉಪಯುಕ್ತ ಮಾಹಿತಿ

ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

1300

 ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –

ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…