ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…