News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1005

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಪತ್ತೆಯಾಗಿದ್ದು ಎಲ್ಲಿ..?ಯಾವ ಸ್ಥಿತಿಯಲ್ಲಿದ್ದರು ಗೊತ್ತಾ..?

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್​ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್​ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…