ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…