News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1009

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಪತ್ತೆಯಾಗಿದ್ದು ಎಲ್ಲಿ..?ಯಾವ ಸ್ಥಿತಿಯಲ್ಲಿದ್ದರು ಗೊತ್ತಾ..?

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್​ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್​ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….