News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1007

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಪತ್ತೆಯಾಗಿದ್ದು ಎಲ್ಲಿ..?ಯಾವ ಸ್ಥಿತಿಯಲ್ಲಿದ್ದರು ಗೊತ್ತಾ..?

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್​ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್​ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

    ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

  • ಜ್ಯೋತಿಷ್ಯ

    ನಿಮ್ಮ ಹೆಸರು A ಅಕ್ಷರದಿಂದ ಆರಂಭ ವಾಗಿದ್ದರೆ ನಿಮ್ಮ ಗುಣ ನಡೆತೆ ಹೇಗಿರುತ್ತೆ ನೋಡಿ…

    ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…