News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1005

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಪತ್ತೆಯಾಗಿದ್ದು ಎಲ್ಲಿ..?ಯಾವ ಸ್ಥಿತಿಯಲ್ಲಿದ್ದರು ಗೊತ್ತಾ..?

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ  ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್​ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್​ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಸಿನಿಮಾ

    ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

    ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…