ಜ್ಯೋತಿಷ್ಯ

ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

172

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ
ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ
ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ
ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ
ಹಣಕಾಸಿನ ತೊಂದರೆ ಇರುವುದಿಲ್ಲ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ
ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ‍್ಯವೈಖರಿಯನ್ನು ಟೀಕಿಸುವರು. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು
ನೀವು ನಿಮ್ಮ ಮಕ್ಕಳ ಮೇಲೆ ಇಟ್ಟಿರುವ ಭರವಸೆ ಕಾರ್ಯರೂಪಕ್ಕೆ ಬರುವುದು. ಸಾಲದ ತೀರುವಳಿ ಮಾಡಿದಲ್ಲಿ ಅನುಕೂಲವಾಗುವುದು. ಭಗವಂತನ ಕೃಪೆ ಇದ್ದಲ್ಲಿ ನಿಮ್ಮನ್ನು ಜನರು ಹಾಡಿ ಕೊಂಡಾಡುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ
ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ
ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ
ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ಸುದ್ದಿ

    ಶಾಲಾ ಮಕ್ಕಳು ನೆಲ ಒರೆಸುತ್ತಿರುವ ಚಿತ್ರ ಸೆರೆ ಇಡಿದಿದ್ದಕ್ಕೆ ಪತ್ರಕರ್ತ ಅರೆಸ್ಟ್…!

    ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್‌ ಜೈಸ್ವಾಲ್‌ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…

  • ಸುದ್ದಿ

    ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

    ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ.  ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…