ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ.

ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ.

ಚಿರಂಜೀವಿ ಸಹೋದರ ಹಾಗೂ ನಟ ನಾಗೇಂದ್ರ ಬಾಬು ಅವರ ಪುತ್ರಿ ನಿಹಾರಿಕಾರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ. ನಿರೂಪಕಿಯಾಗಿದ್ದ ನಿಹಾರಿಕಾ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಟ ವರುಣ್ ತೇಜ ಸಹೋದರಿ ನಿಹಾರಿಕಾ ಅವರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ. ಆದರೆ, ಇದನ್ನು ಚಿರಂಜೀವಿ ಅಲ್ಲಗಳೆದಿದ್ದಾರೆ..

ನಿಹಾರಿಕಾ ಟಿವಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2016ರಲ್ಲಿ ತೆರಕಂಡ ‘ಒಕ ಮನಸು’ ಸಿನಿಮಾದ ಮೂಲಕ ಸಿನಿ ಅಂಗಳಕ್ಕೆ ಪಾದರ್ಪಣೆ ಮಾಡಿದ್ದಾರೆ. ಪ್ರಭಾಸ್ ಮತ್ತು ನಿಹಾರಿಕಾ ಮದುವೆಯ ಬಗ್ಗೆ ನಟನ ಕೃಷ್ಣಂರಾಜು ಚಿರಂಜೀವಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಿವೆ.

ಇತ್ತ ಚಿರಂಜೀವಿ ಕುಟುಂಬ ಮೂಲಗಳು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಎಲ್ಲ ಅಂತೆ ಕಂತೆಗಳು ಸುಳ್ಳು ಅಂತಾ ಹೇಳುತ್ತಿವೆ ಎಂಬ ಮತ್ತೊಂದು ಗಾಸಿಪ್ ಹರಿದಾಡುತ್ತಿದೆ.

ಈ ಎಲ್ಲಾ ಗಾಸಿಪ್ ಗಳು ಒಂದು ಕಡೆಯಾದರೆ ಮೊದಲಿನಿಂದಲೂ ಅನುಷ್ಕಾ ಶೆಟ್ಟಿ ಅವರನ್ನು ಪ್ರೀತಿಸುತ್ತಿದ್ದು, ಅವರನ್ನೇ ಮದುವೆ ಆಗುತ್ತಾರೆ ಎಂದು ಪ್ರಭಾಸ್ ಆಪ್ತ ಮೂಲಗಳು ಹೇಳುತ್ತಿವೆ. ಇನ್ನು ಇವರಿಬ್ಬರ ನಡುವೆ ಪ್ರೇಮಾಂಕುರವಿದೆ ಎಂಬುದಕ್ಕೆ ಸಾಕಷ್ಟು ನಿದರ್ಶನಗಳು ನಮ್ಮ ಮುಂದಿವೆ.

ಹುಟ್ಟು ಹಬ್ಬಕ್ಕಾಗಿ ಇಬ್ಬರು ಒಬ್ಬರಿಗೊಬ್ಬರು ಭಾರೀ ಬೆಲೆಯ ಗಿಫ್ಟ್ ಗಳನ್ನು ನೀಡಿದ್ದರು. ಪ್ರಭಾಸ್ ‘ಸಾಹೋ’ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…