News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

276

ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ.

ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ.

ಚಿರಂಜೀವಿ ಸಹೋದರ ಹಾಗೂ ನಟ ನಾಗೇಂದ್ರ ಬಾಬು ಅವರ ಪುತ್ರಿ ನಿಹಾರಿಕಾರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ. ನಿರೂಪಕಿಯಾಗಿದ್ದ ನಿಹಾರಿಕಾ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಟ ವರುಣ್ ತೇಜ ಸಹೋದರಿ ನಿಹಾರಿಕಾ ಅವರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ. ಆದರೆ, ಇದನ್ನು ಚಿರಂಜೀವಿ ಅಲ್ಲಗಳೆದಿದ್ದಾರೆ..

ನಿಹಾರಿಕಾ ಟಿವಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2016ರಲ್ಲಿ ತೆರಕಂಡ ‘ಒಕ ಮನಸು’ ಸಿನಿಮಾದ ಮೂಲಕ ಸಿನಿ ಅಂಗಳಕ್ಕೆ ಪಾದರ್ಪಣೆ ಮಾಡಿದ್ದಾರೆ. ಪ್ರಭಾಸ್ ಮತ್ತು ನಿಹಾರಿಕಾ ಮದುವೆಯ ಬಗ್ಗೆ ನಟನ ಕೃಷ್ಣಂರಾಜು ಚಿರಂಜೀವಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಿವೆ.

ಇತ್ತ ಚಿರಂಜೀವಿ ಕುಟುಂಬ ಮೂಲಗಳು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಎಲ್ಲ ಅಂತೆ ಕಂತೆಗಳು ಸುಳ್ಳು ಅಂತಾ ಹೇಳುತ್ತಿವೆ ಎಂಬ ಮತ್ತೊಂದು ಗಾಸಿಪ್ ಹರಿದಾಡುತ್ತಿದೆ.

ಈ ಎಲ್ಲಾ ಗಾಸಿಪ್ ಗಳು ಒಂದು ಕಡೆಯಾದರೆ ಮೊದಲಿನಿಂದಲೂ ಅನುಷ್ಕಾ ಶೆಟ್ಟಿ ಅವರನ್ನು ಪ್ರೀತಿಸುತ್ತಿದ್ದು, ಅವರನ್ನೇ ಮದುವೆ ಆಗುತ್ತಾರೆ ಎಂದು ಪ್ರಭಾಸ್ ಆಪ್ತ ಮೂಲಗಳು ಹೇಳುತ್ತಿವೆ. ಇನ್ನು ಇವರಿಬ್ಬರ ನಡುವೆ ಪ್ರೇಮಾಂಕುರವಿದೆ ಎಂಬುದಕ್ಕೆ ಸಾಕಷ್ಟು ನಿದರ್ಶನಗಳು ನಮ್ಮ ಮುಂದಿವೆ.

ಹುಟ್ಟು ಹಬ್ಬಕ್ಕಾಗಿ ಇಬ್ಬರು ಒಬ್ಬರಿಗೊಬ್ಬರು ಭಾರೀ ಬೆಲೆಯ ಗಿಫ್ಟ್ ಗಳನ್ನು ನೀಡಿದ್ದರು. ಪ್ರಭಾಸ್ ‘ಸಾಹೋ’ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…