News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

92

ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್ ಆಗಿ ಅದನ್ನು ಅಪ್ಲೋಡ್ ಮಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ಪತಿ ಕನಕ ರಾಜು, ಟಿಕ್‍ಟಾಕ್ ವಿಡಿಯೋ ಅಪ್ಲೋಡ್ ಮಾಡದಂತೆ ಎಚ್ಚರಿಸಿದ್ದನು. ಅಲ್ಲದೆ ತನ್ನ ಮನೆಗೆ ಹಿಂದಿರುಗಿ ಕುಟುಂಬದ ಜೊತೆ ವಾಸಿಸಲು ಹೇಳಿದ್ದನು.

ಆದರೆ ನಂದಿನಿ ತನ್ನ ಪತಿಯ ಮಾತನ್ನು ಕೇಳಲಿಲ್ಲ. ನಂದಿನಿಗೆ ಕನಕ ರಾಜು ಸಾಕಷ್ಟು ಬಾರಿ ಕರೆ ಮಾಡಿದ್ದನು. ಆದರೆ ಆಕೆಯ ಮೊಬೈಲ್ ಬ್ಯುಸಿ ಬರುತ್ತಿತ್ತು. ಇದರಿಂದ ಕೋಪಗೊಂಡ ಕನಕ ರಾಜು ಕುಡಿದು ಪತ್ನಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಲಾಟೆ ಮಾಡಿದ್ದಾನೆ.ಈ ವೇಳೆ ನಂದಿನಿ ಹಾಗೂ ಕನಕ ರಾಜು ನಡುವಿನ ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಕನಕ ರಾಜು ಪತ್ನಿ ನಂದಿನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ನಂದಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ದೇಹದಿಂದ ತೀವ್ರ ರಕ್ತಸ್ತ್ರಾವ ಆಗುತ್ತಿತ್ತು.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ನಂದಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ ಆರೋಪಿ ಕನಕ ರಾಜುನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ವಿಚಿತ್ರ ಆದರೂ ಸತ್ಯ

    ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

    ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…