ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್ ಆಗಿ ಅದನ್ನು ಅಪ್ಲೋಡ್ ಮಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ಪತಿ ಕನಕ ರಾಜು, ಟಿಕ್ಟಾಕ್ ವಿಡಿಯೋ ಅಪ್ಲೋಡ್ ಮಾಡದಂತೆ ಎಚ್ಚರಿಸಿದ್ದನು. ಅಲ್ಲದೆ ತನ್ನ ಮನೆಗೆ ಹಿಂದಿರುಗಿ ಕುಟುಂಬದ ಜೊತೆ ವಾಸಿಸಲು ಹೇಳಿದ್ದನು.

ಆದರೆ ನಂದಿನಿ ತನ್ನ ಪತಿಯ ಮಾತನ್ನು ಕೇಳಲಿಲ್ಲ. ನಂದಿನಿಗೆ ಕನಕ ರಾಜು ಸಾಕಷ್ಟು ಬಾರಿ ಕರೆ ಮಾಡಿದ್ದನು. ಆದರೆ ಆಕೆಯ ಮೊಬೈಲ್ ಬ್ಯುಸಿ ಬರುತ್ತಿತ್ತು. ಇದರಿಂದ ಕೋಪಗೊಂಡ ಕನಕ ರಾಜು ಕುಡಿದು ಪತ್ನಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಲಾಟೆ ಮಾಡಿದ್ದಾನೆ.ಈ ವೇಳೆ ನಂದಿನಿ ಹಾಗೂ ಕನಕ ರಾಜು ನಡುವಿನ ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಕನಕ ರಾಜು ಪತ್ನಿ ನಂದಿನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ನಂದಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ದೇಹದಿಂದ ತೀವ್ರ ರಕ್ತಸ್ತ್ರಾವ ಆಗುತ್ತಿತ್ತು.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ನಂದಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ ಆರೋಪಿ ಕನಕ ರಾಜುನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…