ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್ ಆಗಿ ಅದನ್ನು ಅಪ್ಲೋಡ್ ಮಾಡುತ್ತಿದ್ದಳು. ಇದನ್ನು ನೋಡಿದ ಆಕೆಯ ಪತಿ ಕನಕ ರಾಜು, ಟಿಕ್ಟಾಕ್ ವಿಡಿಯೋ ಅಪ್ಲೋಡ್ ಮಾಡದಂತೆ ಎಚ್ಚರಿಸಿದ್ದನು. ಅಲ್ಲದೆ ತನ್ನ ಮನೆಗೆ ಹಿಂದಿರುಗಿ ಕುಟುಂಬದ ಜೊತೆ ವಾಸಿಸಲು ಹೇಳಿದ್ದನು.

ಆದರೆ ನಂದಿನಿ ತನ್ನ ಪತಿಯ ಮಾತನ್ನು ಕೇಳಲಿಲ್ಲ. ನಂದಿನಿಗೆ ಕನಕ ರಾಜು ಸಾಕಷ್ಟು ಬಾರಿ ಕರೆ ಮಾಡಿದ್ದನು. ಆದರೆ ಆಕೆಯ ಮೊಬೈಲ್ ಬ್ಯುಸಿ ಬರುತ್ತಿತ್ತು. ಇದರಿಂದ ಕೋಪಗೊಂಡ ಕನಕ ರಾಜು ಕುಡಿದು ಪತ್ನಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಲಾಟೆ ಮಾಡಿದ್ದಾನೆ.ಈ ವೇಳೆ ನಂದಿನಿ ಹಾಗೂ ಕನಕ ರಾಜು ನಡುವಿನ ಜಗಳ ವಿಕೋಪಕ್ಕೆ ತಲುಪುತ್ತಿದ್ದಂತೆ ಕನಕ ರಾಜು ಪತ್ನಿ ನಂದಿನಿಯನ್ನು ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ನಂದಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ದೇಹದಿಂದ ತೀವ್ರ ರಕ್ತಸ್ತ್ರಾವ ಆಗುತ್ತಿತ್ತು.

ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ನಂದಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ ಆರೋಪಿ ಕನಕ ರಾಜುನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…