ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…